ಪ್ರಕಟಣೆಗಳು
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
---|---|---|---|---|
2023-24ನೇ ಸಾಲಿನಲ್ಲಿ ಗ್ರಾಮೀಣ ಕುಶಲಕರ್ಮಿಗಳಿಗೆ ಉಚಿತ ವೃತ್ತಿಪರ ಉಪಕರಣಗಳನ್ನು ಪಡೆಯಲು ಅರ್ಜಿ (ಖಾದಿ ಮತ್ತು ಗ್ರಾಮೋದ್ಯೋಗ) | 10/08/2023 | 12/10/2023 | ನೋಟ (310 KB) | |
ಮಂಡ್ಯ ಜಿಲ್ಲಾ ಕಂದಾಯ ಘಟಕದ ಗ್ರಾಮ ಲೆಕ್ಕಿಗರ ಹುದ್ದೆಯ ನೇಮಕಾತಿ-2019-20 ದಾಖಲಾತಿ ಪರಿಶೀಲನೆ ದಿನಾಂಕ ಪ್ರಕಟಿಸುವ ಬಗ್ಗೆ-13.07.2022, 14.07.2022, 15.07.2022 | 01/07/2022 | 31/08/2022 | ನೋಟ (4 MB) | |
ಆಯುಷ್ಮಾನ್ – ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ಹುದ್ದೆ ನೇಮಕಾತಿ. | ಆಯುಷ್ಮಾನ್ – ಭಾರತ್ ಆರೋಗ್ಯ ಕರ್ನಾಟಕ ಕಾರ್ಯಕ್ರಮದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಸಂಯೋಜಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳುತ್ತಿರುವ ಕುರಿತು. |
13/02/2020 | 25/02/2020 | ನೋಟ (540 KB) |
ಕೆಶಿಫ್-3 ಯೋಜನೆಯಡಿ ಮಾಗಡಿಯಿಂದ-ಸೋಮವಾರಪೇಟೆ ರಸ್ತೆ ಅಭಿವೃದ್ಧಿಗಾಗಿ ಸಹಾಯಕ/ಅಧಿಕಾರಿ/ಸಿಬ್ಬಂಧಿಗಳನ್ನು ಹೂರಗುತ್ತಿಗೆ ಆಧಾರದ ಮೇಲೆ ನೇಮಕ | ಕೆಶಿಫ್-3 ಯೋಜನೆಯಡಿ ಮಾಗಡಿಯಿಂದ-ಸೋಮವಾರಪೇಟೆ ರಸ್ತೆ ಅಭಿವೃದ್ಧಿಗಾಗಿ ಭೂ ಮಾಲೀಕರಿಂದ ಜಮೀನನ್ನು ನೇರ ಖರೀದಿಗೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳನ್ನು ನಿರ್ವಹಿಸಲು ಅಗತ್ಯವಾಗಿರುವ ಸಹಾಯಕ/ಅಧಿಕಾರಿ/ಸಿಬ್ಬಂಧಿಗಳನ್ನು ಹೂರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ. |
30/08/2019 | 03/09/2019 | ನೋಟ (205 KB) |
ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ | ಕಂದಾಯ ಇಲಾಖೆಯಲ್ಲಿ ಭೂಸ್ವಾಧೀನ ಹಾಗೂ ಇತರೆ ಪ್ರಕರಣಗಳಿಗೆ ಸಂಬಂಧಿಸಿದ ವ್ಯಾಜ್ಯಗಳಲ್ಲಿ ಜಿಲ್ಲಾಧಿಕಾರಿಗಳಿಗೆ ಕಾನೂನಿನ ಸಲಹೆ ನೀಡಲು ಕಾನೂನು ಸಲಹೆಗಾರರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ಬಗ್ಗೆ. |
30/08/2019 | 03/09/2019 | ನೋಟ (203 KB) |