
ಇದೊಂದು ಪ್ರಸಿದ್ದ ಸಿನಿಮಾ ಚಿತ್ರೀಕರಣ ತಾಣವಾಗಿದೆ.ಈ ತಾಣವು ಹಚ್ಚ ಹಸಿರಿನಿಂದ ಕೂಡಿದ್ದು, ಮಂಡ್ಯ ಜಿಲ್ಲೆಯ ಕಬ್ಬು ಮತ್ತು ಬತ್ತದ ಗದ್ದೆಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ.

ಈ ಪ್ರವಾಸಿ ತಾಣವು ನಿಮಿಷಾಂಭ ದೇವಾಲಯದ ಸಮೀಪಲ್ಲಿದ್ದು, ಇದೊಂದು ವಾರಾಂತ್ಯದ ವಿಹಾರ ತಾಣವಾಗಿದೆ. ಬೋಟಿಂಗ್ ಸೌಲಭ್ಯವನ್ನು ಸಹ ಇಲ್ಲಿ ಆನಂದಿಸಬಹುದಾಗಿದೆ

ಕಾವೇರಿ ನದಿಯು 02 ಕವಲಾಗಿ ಒಡೆದು ಶ್ರೀರಂಗಪಟ್ಟಣವನ್ನು ದ್ವೀಪವನ್ನಾಗಿ ಪರಿವರ್ತಿಸಿ ಮತ್ತೆ ಒಂದು ಗೂಡುವ ಸ್ಥಳವೇ ಸಂಗಮ.ಈ ತಾಣವನ್ನು ವೀಕ್ಷಿಸಲು ಪ್ರತಿನಿತ್ಯ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. ಗುಂಬಜಿನಿAದ…

ಕಾವೇರಿ ನದಿಯು ಶ್ರೀರಂಗಪಟ್ಟಣದಲ್ಲಿ ಉಂಟು ಮಾಡಿರುವ ಕಿರು ಜಲಧಾರೆಯೇ ಬಲಮುರಿ ಪ್ರವಾಸಿ ತಾಣ. ಇದೊಂದು ಉತ್ತಮ ವಾರಾಂತ್ಯದ ಪ್ರವಾಸ ತಾಣವಾಗಿದ್ದು, ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ.

ತಾಲೂಕು ಕೇಂದ್ರ ಶ್ರೀರಂಗಪಟ್ಟಣದಿAದ ಮೂರು ಕಿ.ಮೀ. ಪಶ್ಚಿಮಕ್ಕೆ, ಪಶ್ಚಿಮವಾಹಿನಿಗೆ ಅನತಿ ದೂರದಲ್ಲಿ ಸುಮಾರು 0.67 ಚದುರ ಕಿ.ಮೀ. ವಿಸ್ತೀರ್ಣದ ನಾಲ್ಕಾರು ಕಿರುದ್ವೀಪಗಳನ್ನು ತನ್ನೊಡಲಲ್ಲಿ ನಿರ್ಮಿಸಿರುವ ಕಾವೇರಿಯು, ಇಲ್ಲಿ…

ಕಾವೇರಿ ನದಿಗೆ ಕನ್ನಂಬಾಡಿ ಬಳಿ ನಿರ್ಮಿಸಿರುವ ಅಣೆಕಟ್ಟೆಗೆ ಆಳರಸ ನಾಲ್ವಡಿ ಕೃಷ್ಣರಾಜ ಒಡೆಯರ ಹೆಸರನ್ನು 1917ರಲ್ಲಿ ಇಡುವುದಕ್ಕೆ ಮೊದಲು, ಕನ್ನಂಬಾಡಿ ಕಟ್ಟೆ ಎಂದೇ ಕರೆಯಲ್ಪಡುತ್ತಿದ್ದ ಇದು ವಿಶ್ವವಿಖ್ಯಾತ…

ತಾಲೂಕು ಕೇಂದ್ರ ಪಾಂಡವಪುರದಿAದ 18 ಕಿ.ಮೀ.ಹಾಗೂ ಪಾಂಡವಪುರ ರೈಲು ನಿಲ್ದಾಣದಿಂದ 15 ಕಿ.ಮೀ. ನೈಋತ್ಯಕ್ಕೆ ಕನ್ನಂಬಾಡಿ (ಕೃಷ್ಣರಾಜಸಾಗರ)ಯ ಹಿನ್ನೀರಿನಲ್ಲಿ ಪ್ರಸ್ತುತ ಮುಳುಗಡೆಯಾಗಿರುವ ನಿರ್ವಸತಿ ಗ್ರಾಮವಾದರೂ ಮುಳುಗಡೆಯಾಗಿರುವ ಗೋಪಾಲಕೃಷ್ಣ…

ಕೋಟೆಯ ಹೊರಗೆ, ಪೂರ್ವಕ್ಕಾದಂತೆ ಸಂಗಮಕ್ಕೆ ಹೋಗುವ ದಾರಿಯಲ್ಲಿ, ಕಾಲ್ನಡಿಗೆ ಅಂತರದಲ್ಲಿರುವ ದರಿಯ ದೌಲತ್ (ಸಾಗರ ಸಂಪತ್ತಿನ) ತೋಟ ಹಾಗೂ ಬೇಸಿಗೆ ಅರಮನೆಗಳು ಟಿಪ್ಪುವಿನ ವಿಶ್ರಾಂತಿ-ವಿಹಾರ ತಾಣವಾಗಿದ್ದು, ಆಕರ್ಷಕವಾಗಿವೆ….

ನಾಗಮಂಗಲ ಪಟ್ಟಣದ ಹಾಲತಿ ಗ್ರಾಮದ ಬೆಟ್ಟದ ಮೇಲಿರುವ ಶ್ರೀ ಮಲ್ಲಿಕಾರ್ಜುನ ಸ್ವಾಮಿ (ಹಾಲತಿ ಮಲ್ಲೇಶ್ವರ ಸ್ವಾಮಿ) ದೇವಾಲಯವು ಅತ್ಯಂತ ಪುರಾತನ ಮತ್ತು ಪ್ರಾಕೃತಿಕ ಸೊಬಗಿನ ಗುಹಾಂತರ ದೇವಾಲಯವಾಗಿದ್ದು,…

ತಾಲೂಕು ಕೇಂದ್ರ ನಾಗಮಂಗಲದಿAದ 20 ಕಿ.ಮೀ. ಉತ್ತರಕ್ಕೆ ಚುಂಚನಹಳ್ಳಿಯಿAದ ಪೂರ್ವಕ್ಕಾದಂತಿರುವ ಶ್ರೀಕ್ಷೇತ್ರ.ಒಕ್ಕಲಿಗರ ಎರಡು ಗುರುಪೀಠ ಮಠಗಳಲ್ಲಿ ಒಂದಾದ ಇಲ್ಲಿಯ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠವು ಪ್ರಸಿದ್ಧವಾಗಿದೆ.ರಾಮಾಯಣ ಕಾಲದಷ್ಟು…