ಮುಚ್ಚಿ

ಮನರಂಜನೆ

ಫಿಲ್ಟರ್:
Mahadevapura
ಮಹದೇವಪುರ
ವರ್ಗ ನೈಸರ್ಗಿಕ / ಮನೋಹರ ಸೌಂದರ್ಯ, ಮನರಂಜನೆ

ಇದೊಂದು ಪ್ರಸಿದ್ದ ಸಿನಿಮಾ ಚಿತ್ರೀಕರಣ ತಾಣವಾಗಿದೆ.ಈ ತಾಣವು ಹಚ್ಚ ಹಸಿರಿನಿಂದ ಕೂಡಿದ್ದು, ಮಂಡ್ಯ ಜಿಲ್ಲೆಯ ಕಬ್ಬು ಮತ್ತು ಬತ್ತದ ಗದ್ದೆಗಳನ್ನು ಕಣ್ತುಂಬಿಕೊಳ್ಳಬಹುದಾಗಿದೆ.

Gosaigha
ಗೋಸಾಯಿ ಘಾಟ್
ವರ್ಗ ಅಡ್ವೆಂಚರ್, ನೈಸರ್ಗಿಕ / ಮನೋಹರ ಸೌಂದರ್ಯ, ಮನರಂಜನೆ

ಈ ಪ್ರವಾಸಿ ತಾಣವು ನಿಮಿಷಾಂಭ ದೇವಾಲಯದ ಸಮೀಪಲ್ಲಿದ್ದು, ಇದೊಂದು ವಾರಾಂತ್ಯದ ವಿಹಾರ ತಾಣವಾಗಿದೆ. ಬೋಟಿಂಗ್ ಸೌಲಭ್ಯವನ್ನು ಸಹ ಇಲ್ಲಿ ಆನಂದಿಸಬಹುದಾಗಿದೆ

Sangam
ಸಂಗಮ
ವರ್ಗ ಅಡ್ವೆಂಚರ್, ನೈಸರ್ಗಿಕ / ಮನೋಹರ ಸೌಂದರ್ಯ, ಮನರಂಜನೆ

ಕಾವೇರಿ ನದಿಯು 02 ಕವಲಾಗಿ ಒಡೆದು ಶ್ರೀರಂಗಪಟ್ಟಣವನ್ನು ದ್ವೀಪವನ್ನಾಗಿ ಪರಿವರ್ತಿಸಿ ಮತ್ತೆ ಒಂದು ಗೂಡುವ ಸ್ಥಳವೇ ಸಂಗಮ.ಈ ತಾಣವನ್ನು ವೀಕ್ಷಿಸಲು ಪ್ರತಿನಿತ್ಯ ನೂರಾರು ಪ್ರವಾಸಿಗರು ಆಗಮಿಸುತ್ತಾರೆ. ಗುಂಬಜಿನಿAದ…

Balamurii
ಬಲಮುರಿ
ವರ್ಗ ಅಡ್ವೆಂಚರ್, ನೈಸರ್ಗಿಕ / ಮನೋಹರ ಸೌಂದರ್ಯ, ಮನರಂಜನೆ

ಕಾವೇರಿ ನದಿಯು ಶ್ರೀರಂಗಪಟ್ಟಣದಲ್ಲಿ ಉಂಟು ಮಾಡಿರುವ ಕಿರು ಜಲಧಾರೆಯೇ ಬಲಮುರಿ ಪ್ರವಾಸಿ ತಾಣ. ಇದೊಂದು ಉತ್ತಮ ವಾರಾಂತ್ಯದ ಪ್ರವಾಸ ತಾಣವಾಗಿದ್ದು, ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಆಗಮಿಸುತ್ತಾರೆ.

Ranganathittuu
ರಂಗನತಿಟ್ಟು
ವರ್ಗ ನೈಸರ್ಗಿಕ / ಮನೋಹರ ಸೌಂದರ್ಯ, ಮನರಂಜನೆ

ತಾಲೂಕು ಕೇಂದ್ರ ಶ್ರೀರಂಗಪಟ್ಟಣದಿAದ ಮೂರು ಕಿ.ಮೀ. ಪಶ್ಚಿಮಕ್ಕೆ, ಪಶ್ಚಿಮವಾಹಿನಿಗೆ ಅನತಿ ದೂರದಲ್ಲಿ ಸುಮಾರು 0.67 ಚದುರ ಕಿ.ಮೀ. ವಿಸ್ತೀರ್ಣದ ನಾಲ್ಕಾರು ಕಿರುದ್ವೀಪಗಳನ್ನು ತನ್ನೊಡಲಲ್ಲಿ ನಿರ್ಮಿಸಿರುವ ಕಾವೇರಿಯು, ಇಲ್ಲಿ…

ಕೆ ಆರ್ ಎಸ್   ಬೃಂದಾವನ
ಬೃಂದಾವನ ಗಾರ್ಡನ್
ವರ್ಗ ಇತರೆ, ನೈಸರ್ಗಿಕ / ಮನೋಹರ ಸೌಂದರ್ಯ, ಮನರಂಜನೆ

ಕಾವೇರಿ ನದಿಗೆ ಕನ್ನಂಬಾಡಿ ಬಳಿ ನಿರ್ಮಿಸಿರುವ ಅಣೆಕಟ್ಟೆಗೆ ಆಳರಸ ನಾಲ್ವಡಿ ಕೃಷ್ಣರಾಜ ಒಡೆಯರ ಹೆಸರನ್ನು 1917ರಲ್ಲಿ ಇಡುವುದಕ್ಕೆ ಮೊದಲು, ಕನ್ನಂಬಾಡಿ ಕಟ್ಟೆ ಎಂದೇ ಕರೆಯಲ್ಪಡುತ್ತಿದ್ದ ಇದು ವಿಶ್ವವಿಖ್ಯಾತ…

ಕೆ ಆರ್ ಎಸ್
ಕೃಷ್ಣರಾಜಸಾಗರ ಅಣೆಕಟ್ಟು
ವರ್ಗ ನೈಸರ್ಗಿಕ / ಮನೋಹರ ಸೌಂದರ್ಯ, ಮನರಂಜನೆ

ತಾಲೂಕು ಕೇಂದ್ರ ಪಾಂಡವಪುರದಿAದ 18 ಕಿ.ಮೀ.ಹಾಗೂ ಪಾಂಡವಪುರ ರೈಲು ನಿಲ್ದಾಣದಿಂದ 15 ಕಿ.ಮೀ. ನೈಋತ್ಯಕ್ಕೆ ಕನ್ನಂಬಾಡಿ (ಕೃಷ್ಣರಾಜಸಾಗರ)ಯ ಹಿನ್ನೀರಿನಲ್ಲಿ ಪ್ರಸ್ತುತ ಮುಳುಗಡೆಯಾಗಿರುವ ನಿರ್ವಸತಿ ಗ್ರಾಮವಾದರೂ ಮುಳುಗಡೆಯಾಗಿರುವ ಗೋಪಾಲಕೃಷ್ಣ…

KokkareBELLUR
ಕೊಕ್ಕರೆ ಬೆಳ್ಳೂರು
ವರ್ಗ ನೈಸರ್ಗಿಕ / ಮನೋಹರ ಸೌಂದರ್ಯ, ಮನರಂಜನೆ

ತಾಲೂಕು ಕೇಂದ್ರ ಮದ್ದೂರಿನಿಂದ 18 ಕಿ.ಮೀ. ವಾಯವ್ಯಕ್ಕಿದ್ದು, ಪ್ರಾಚೀನ ಶಾಸನಗಳಲ್ಲಿ `ಬೆಲ್ಲೂರು, ಬೆಳೂರು, ಚಿಕ್ಕಬೆಳೂರು’ ಎಂದೆಲ್ಲಾ ಉಲ್ಲೇಖಿತಗೊಂಡಿದ್ದು, ಹಿಂದೆ ಕಳಲೆ ನಾಡಿಗೆ ಸೇರಿತ್ತು.ಆದರೂ ಕಳೆದ ಐದು ಶತಮಾನಗಳಿಂದಲೂ…